ಇತಿಹಾಸ

ಪಂಚಮ ಪದ: ಹಾಡು ಅಕ್ಷರಗಳ ಬೆನ್ನೆತ್ತಿ

ಪಂಚಮ ಪದ: ಹಾಡು ಅಕ್ಷರಗಳ ಬೆನ್ನೆತ್ತಿ    ಲಿಂಗರಾಜು ಮಳವಳ್ಳಿ *ಕಪ್ಪು ಮನುಜರು ನಾವು ಕಪ್ಪು ಮನುಜರು*   *ಈ ಮಣ್ಣ ಕರಿಯೊಡಲ ಕೆಸರಲ್ಲಿ ಮಿಂದು ಬಂದವರು…*   ಹಾಡಿಲ್ಲದ ದಲಿತ ಚಳುವಳಿಯನ್ನು ಊಹಿಸಲು ಸಾಧ್ಯವೇ? ಇಲ್ಲ…!   ಕಳ್ಳುಬಳ್ಳಿ ಸಂಬಂಧದಂತೆ ಹೋರಾಟದ ಹಾಡುಗಳೊಂದಿಗೆ ದಲಿತ ಚಳುವಳಿ ಬೆಸೆದು…


“ಮಹಾತ್ಮ ಫುಲೆ, ಸಾವಿತ್ರಿಮಾಯಿ”

“ಮಹಾತ್ಮ ಫುಲೆ, ಸಾವಿತ್ರಿಮಾಯಿ” ~ ‘ಪ್ರಜಾಕವಿ’ ಗದ್ದರ್ ಕನ್ನಡ ಅನುವಾದ: ವಿ.ಎಲ್. ನರಸಿಂಹಮೂರ್ತಿ   ತಿಪ್ಪೆಯ ಮೇಲೊಂದು ಮಲ್ಲಿಗೆಯ ಬಳ್ಳಿ ಚಿಗುರಿತು ಆ ಮಲ್ಲಿಗೆಯ ಗಿಡ ಪರಿಮಳದ ಹಳ್ಳಿಯನ್ನು ಎಬ್ಬಿಸಿತು.   ತಿಪ್ಪೆಯ ಮೇಲೊಂದು ಮಲ್ಲಿಗೆಯ ಬಳ್ಳಿ ಚಿಗುರಿತು ಅದರಲ್ಲೊಂದು ಮಲ್ಲಿಗೆಯ ಹೂವು ಪರಿಮಳವನು ಚೆಲ್ಲಿತು ಆ ಪರಿಮಳದಲ್ಲಿ…


ಕಾಟೇರ: ಕಮ್ಮಾರನೇ ಏಕೆ?

ಕಾಟೇರ: ಕಮ್ಮಾರನೇ ಏಕೆ?   ಕೋಡಿಹಳ್ಳಿ ಸಂತೋಷ್   ಕಾಟೇರನ ಜಗತ್ತಿನಲ್ಲಿ ಈ ನೆಲದ ಶೋಷಿತರು, ಹಿಂದುಳಿದವರು,ಬಡವರು,ಸ್ತ್ರೀಯರು ನಿತ್ಯ ಬೆಂಕಿಗೆ ಬಿದ್ದು ಬೇಯುತ್ತಿರುವ ಕುಲುಮೆ ಇದೆ. “ಭೀಮನಹಳ್ಳಿ”ಯ ಕಾಟೇರ ತನ್ನ ಕುಲುಮೆಗೆ ಬಿದ್ದ ಕಬ್ಬಿಣವನ್ನು ಕಾಯಿಸಿ ಹದ ಮಾಡಿ ಹತಾರಗಳಿಗೆ ಜೀವ ಕೊಡುತ್ತಾನೆ. ಜೀವ ಪಡೆದುಕೊಳ್ಳುವ ಹತಾರಗಳು.. ಜೀವ ತೆಗೆಯುವವರ…


ಕಾಟೇರ: ಜೀವಪರತೆ, ಮನುಷ್ಯ ಘನತೆಯ ಪ್ರತೀಕ

ಕಾಟೇರ: ಜೀವಪರತೆ, ಮನುಷ್ಯ ಘನತೆಯ ಪ್ರತೀಕ ಕೋಡಿಹಳ್ಳಿ ಸಂತೋಷ್   1)ಕಮ೯ಠ ಬ್ರಾಹ್ಮಣ್ಯಕ್ಕಿಂತ ಲಿಬರಲ್ (ಉದಾರವಾದಿ) ಬ್ರಾಹ್ಮಣ್ಯವೇ ಅಂತಿಮವಾಗಿ ಅಪಾಯಕಾರಿಯೇ?! ಕಾಟೇರ ಸಿನಿಮಾದ ಕ್ಲೈಮಾಕ್ಸ್ ಧ್ವನಿಸುವುದು ಈ ಅಂಶದ ತಿರುಳನ್ನೇ….?! ಬನ್ನಿ ನೋಡೋಣ. ……………………. 2)ಪ್ರೇಕ್ಷಕರ ಕಣ್ಣಿಗೆ ಕಾಣಿಸದೆ, ಕೋಣದ ಕಣ್ಣಿನ ಅಕ್ಷಿಪಟಲದಲ್ಲಿ ಮಾತ್ರ ಸೆರೆಯಾಗುವ ಬ್ರಾಹ್ಮಣ್ಯದ ಪ್ರತೀಕವಾದ…


ಕುರುಬನಕಟ್ಟೆಯ ಕಂಡಾಯ

ಕುರುಬನಕಟ್ಟೆಯ ಕಂಡಾಯ ಡಾ.ವಡ್ಡಗೆರೆ ನಾಗರಾಜಯ್ಯ   ಕುರುಬನಕಟ್ಟೆಯ ಚೆನ್ನಯ್ಯ- ಹೊನ್ನಯ್ಯನ ಕಂಡಾಯಗಳನ್ನು ದಲಿತರು ಮುಟ್ಟುವಂತಿಲ್ಲ, ಹೊರುವಂತಿಲ್ಲ, ಮೇಲ್ಜಾತಿಗಳವರು ಮಾತ್ರ ಮುಟ್ಟಲು ಮತ್ತು ಹೊರಲು ಅರ್ಹರೆಂಬುದು ಈಗಿನ ತಲೆಮಾರಿನ ಅಜ್ಞಾನಿಗಳ ತಿಳಿವಳಿಕೆ. ದಲಿತರಿಂದ ಕಂಡಾಯ ಮುಟ್ಟಿಸಗೊಡದೆ ಮೇಲ್ಜಾತಿಗಳ ಜನರು ಮಾತ್ರ ಕಂಡಾಯ ಹೊರುತ್ತಿರುವುದು ನಿಜವಾಗಿಯೂ ಅಸ್ಪೃಶ್ಯತೆಯ ಆಚರಣೆ. ಮಂಟೇಸ್ವಾಮಿ ಒಬ್ಬ…


ಪ್ಯಾಲೆಸ್ಟೈನ್ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಮುಖ್ಯಮಂತ್ರಿಗೊಂದು ಪತ್ರ

  ಗೆ,   ಮಾನ್ಯ ಸಿದ್ದರಾಮಯ್ಯನವರು  ಮುಖ್ಯಮಂತ್ರಿಗಳು  ಕರ್ನಾಟಕ    ದಿನಾಂಕ : 27 ಅಕ್ಟೊಬರ್ , 2023 ವಿಷಯ : ಕರ್ನಾಟಕದ  ಜನರ ವಾಕ್ ಸ್ವಾತಂತ್ರ್ಯ ಹಾಗು ಶಾಂತಿಯುತವಾಗಿ  ಸಭೆ ಸೇರುವ ಹಕ್ಕನ್ನು ರಕ್ಷಿಸುವ ಬಗ್ಗೆ.   ಮಾನ್ಯರೇ , ಪ್ಯಾಲೆಸ್ಟೈನ್ ನಲ್ಲಿ ನಡೆಯುತ್ತಿರುವ ನರಮೇಧ ವಿರೋಧಿಸಿ,…


ಟೆಕ್ನಾಲಜಿ ಮತ್ತು ಕನ್ನಡದ ಬ್ರಾಹ್ಮಣಿಕೆ: ಭಾಗ – 2

ಟೆಕ್ನಾಲಜಿ ಮತ್ತು ಕನ್ನಡದ ಬ್ರಾಹ್ಮಣಿಕೆ: ಭಾಗ – 2 ವಿ. ಎಲ್. ನರಸಿಂಹಮೂರ್ತಿ ಜಯಂತ್ ಕಾಯ್ಕಿಣಿಯವರ ಗುರುಗಳಾದ ಯು.ಆರ್. ಅನಂತಮೂರ್ತಿಯವರು ತಮ್ಮ ಆತ್ಮಕತೆ ‘ಸುರಗಿ’ಯಲ್ಲಿ ತಮ್ಮ ಸೃಜನಶೀಲ ಬದುಕಿನ ಉಬ್ಬು ತಗ್ಗುಗಳ ಬಗ್ಗೆ ವಿವರವಾಗಿ ಬರೆದುಕೊಂಡಿದ್ದಾರೆ. ಅನಂತಮೂರ್ತಿಯವರೆ ಹೇಳಿಕೊಂಡಿರುವ ಪ್ರಕಾರ ಅವರು ತಮ್ಮ ‘ಭಾರತೀಪುರ’ ಕಾದಂಬರಿಯನ್ನು ಬರೆದಿದ್ದು ಹೋಮಿಬಾಬಾ ಫೇಲೋಶಿಪ್ ಸಿಕ್ಕಿದ್ದಕ್ಕೆ….


ಚಾಮುಂಡಿ ಮಿಥ್ : ಮಹಿಷಾ ಟ್ರೂಥ್ – ಮಹಿಷಾ ಮಂಡಲದ ಆದಿ ದೊರೆ ಒಂದು ಚಾರಿತ್ರಿಕ ನೋಟ

ಚಾಮುಂಡಿ ಮಿಥ್ : ಮಹಿಷಾ ಟ್ರೂಥ್ – ಮಹಿಷಾ ಮಂಡಲದ ಆದಿ ದೊರೆ ಒಂದು ಚಾರಿತ್ರಿಕ ನೋಟ ಹಾರೋಹಳ್ಳಿ ರವೀಂದ್ರ ಮೈಸೂರು:  ಸಂವಿಧಾನ ಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್ ವಂಶಸ್ಥರಾಗಿರುವ ನಾವು ಸಾಮರಸ್ಯ ಮಾಡುತ್ತೇವೆಯೊ ಹೊರತು. ಕದಡುವವರಲ್ಲ.  ಅನಾಚಾರ, ದುರಾಚಾರ ಕುರಿತು ಮಾತನಾಡುವವರು ಇದನ್ನು ಅರಿಯಬೇಕು ಎಂದು ಉರಿಲಿಂಗಿ ಪೆದ್ದಿ ಮಠದ …


ಅಧ್ಯಕ್ಷ ಭಾಷಣ: ೧೦ನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ವಿಜಯಪುರ, ೨೯-೩೦ ಜುಲೈ ೨೦೨೩

ಅಧ್ಯಕ್ಷ ಭಾಷಣ: ೧೦ನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ವಿಜಯಪುರ, ೨೯–೩೦ ಜುಲೈ ೨೦೨೩ ಪ್ರೊ. ಎಚ್.ಟಿ. ಪೋತೆ ಹತ್ತನೆಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಸಮಿತಿಯ ಅಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಮತ್ತು ಅವರ…


‘ಮಾಮಣ್ಣನ್’ ನೆಪದಲ್ಲಿ ಮೆಲವಳವು ಗ್ರಾಮದ ಕೆ.ಮುರುಗೇಶ್‌ರನ್ನು ನೆನೆಯುತ್ತಾ…

‘ಮಾಮಣ್ಣನ್’ ನೆಪದಲ್ಲಿ ಮೆಲವಳವು ಗ್ರಾಮದ ಕೆ.ಮುರುಗೇಶ್‌ರನ್ನು ನೆನೆಯುತ್ತಾ… ವಿ. ಎಲ್. ನರಸಿಂಹಮೂರ್ತಿ ಅಧಿಕಾರ ರಾಜಕಾರಣದಲ್ಲಿ ದಲಿತರ ಭಾಗವಹಿಸುವಿಕೆಯಿಂದ ಪ್ರಬಲ ಜಾತಿಗಳ ಅಸ್ತಿತ್ವ ಹೇಗೆ ಅಲುಗಾಡುತ್ತದೆ ಮತ್ತು ‘ರಾಜಕೀಯ ಕಾರಣ’ಗಳಿಂದಾಗಿ ತಮ್ಮ ಅಸ್ತಿತ್ವದ ಅಲುಗಾಡುವ ಸಂದರ್ಭ ಸೃಷ್ಟಿಯಾದಾಗ ಪ್ರಬಲ ಜಾತಿಗಳು ಹೇಗೆ ದಲಿತರನ್ನು ದಮನ ಮಾಡಲು ಪ್ರಯತ್ನಿಸುತ್ತವೆ ಎನ್ನುವುದನ್ನು ಮಾರಿ…