ಪ್ರಚಲಿತ ವಿದ್ಯಮಾನ

ಕ್ಯಾಸ್ಟ್ ಕೆಮಿಸ್ಟ್ರಿ – ಡಾ. ಬಂಜಗೆರೆ ಜಯಪ್ರಕಾಶ್ ಮುನ್ನುಡಿ

ಕ್ಯಾಸ್ಟ್ ಕೆಮಿಸ್ಟ್ರಿ  ಡಾ. ಬಂಜಗೆರೆ ಜಯಪ್ರಕಾಶ್ ಮುನ್ನುಡಿ ಡಾ. ಸಿ.ಜಿ. ಲಕ್ಷ್ಮೀಪತಿಯವರ `ಕ್ಯಾಸ್ಟ್ ಕೆಮಿಸ್ಟ್ರಿ’ ಕೃತಿ ಕರ್ನಾಕಟದ ಸಮಾಜಶಾಸ್ತ್ರ ಸಂಬಂಧಿ ಅಧ್ಯಯನ ನಿರತ ವಲಯದೊಳಗೆ ಬರುತ್ತಿರುವ ಹೊಸ ತಲೆಮಾರಿನ ಮುನ್ನಡೆಗೊಂದು ನಿದರ್ಶನದಂತಿದೆ. ಈ ಬೆಳವಣಿಗೆ ಆಕಸ್ಮಿಕವಾದುದಲ್ಲ ಅಥವಾ ಸಮಾಜಶಾಸ್ತ್ರದ ಕ್ಷೇತ್ರಕ್ಕೆ ಮಾತ್ರ ಪರಿಮಿತಗೊಂಡಿದ್ದೂ ಅಲ್ಲ. ಬದಲಾಗುತ್ತಿರುವ ಕಾಲಮಾನ ತನ್ನ…


ಸಂಡೂರಿನಲ್ಲಿ ಭೂಮಿ ತಾಯಿಗೆ ನ್ಯಾಯ ಸಿಕ್ಕೀತೇ?

ಸಂಡೂರಿನಲ್ಲಿ ಭೂಮಿ ತಾಯಿಗೆ ನ್ಯಾಯ ಸಿಕ್ಕೀತೇ? ಅ. ನಾ. ಯಲ್ಲಪ್ಪರೆಡ್ಡಿ ದೇವಧಾರಿ ಗುಡ್ಡದ ಅಭಿವೃದ್ಧಿಯ ಹೆಸರಿನಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿಯು ಸಂಡೂರು ತಾಲೂಕಿನ ಸ್ವಾಮಿಮಲೈ ಮತ್ತು ದೇವಗಿರಿ ಗುಡ್ಡಗಳ ಪುರಾತನ ಅಕ್ಷತ ಕಾಡಿನ ದ್ವಂಸಕ್ಕೆ ಹೊರಟಿದೆ. ರವೀಂದ್ರನಾಥ ಟಾಗೋರರು ೧೯೪೫ರಲ್ಲಿ ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಶ್ರೀಮಂತ ವರ್ಗದ ಜನರನ್ನು…


ಕಾಂತಾರ – ನವೀನ್ ಸೂರಿಂಜೆ ವಿಮರ್ಶೆ

“ನಾವು ಬಂದದ್ದು ಎಲ್ಲಿಂದ ಅಂತ ಮರೆತು ಬಿಡುವುದು ನಮ್ಮ ಜನರ ದೊಡ್ಡ ಸಮಸ್ಯೆ” ಹೆಚ್ಚುಕಮ್ಮಿ ಇದೇ ಅರ್ಥದ ಡೈಲಾಗ್ ಕಾಂತಾರ ಸಿನೇಮಾದಲ್ಲಿ ಬರುತ್ತದೆ. ಈ ದೊಡ್ಡ ಸಮಸ್ಯೆ ಕಾಂತಾರ ಸಿನೇಮಾ ತಂಡದ ಸಮಸ್ಯೆಯೂ ಹೌದು. ಹಾಗಾಗಿಯೇ ಶೂದ್ರ ಮತ್ತು ದಲಿತ ಸಂಸ್ಕೃತಿಯನ್ನು ಬಿಂಬಿಸಬೇಕಾಗಿದ್ದ ಸಿನೇಮಾದ ಹೆಸರಿನ ಮಧ್ಯೆ ವೈದಿಕರ…


ಐತಿಹಾಸಿಕಪ್ರಜ್ಞೆ ಮತ್ತು ಸಮಕಾಲೀನ ಎಚ್ಚರ – ಸುಬ್ರಮಣ್ಯಮ್ ಕೆ ವಿ

ಐತಿಹಾಸಿಕಪ್ರಜ್ಞೆ ಮತ್ತು ಸಮಕಾಲೀನ ಎಚ್ಚರ ಸುಬ್ರಮಣ್ಯಮ್ ಕೆ ವಿ ಪ್ರಶ್ನಿಸುವವರು ಇಲ್ಲವಾಗುತ್ತಿರುವ, ಪ್ರಶ್ನಿಸುತ್ತಿದ್ದವರೂ ನುಣುಚಿಕೊಳ್ಳುತ್ತಿರುವ ಸಂದರ್ಭ ಇದು. ದೃಶ್ಯ ಕಲೆಯಿಂದ ಸಾಮಾಜಿಕ ಬದಲಾವಣೆ ಆಗಬಲ್ಲದೇ? ಆಗಲಿ ಆಗದಿರಲಿ, ಆ ‘ ಆಗುವಿಕೆ ‘ ಯ ದೃಷ್ಟಿ ಧೋರಣೆಗಳ ಅಭಿವ್ಯಕ್ತಿ ಖಂಡಿತ ಸಾಧ್ಯ. ಕಲಾವಿದ, ಕಲಾವಿದೆಯರೆಂದರೆ ಅಭಿವ್ಯಕ್ತಿ : ಕಲಾಸೃಷ್ಟಿ….


ದಲಿತ ಚಳುವಳಿ ಮತ್ತು ಉರಿಚಮ್ಮಾಳಿಗೆ

ದಲಿತ ಚಳುವಳಿ ಮತ್ತು ಉರಿಚಮ್ಮಾಳಿಗೆ ವಿ‌.ಎಲ್.ನರಸಿಂಹಮೂರ್ತಿ ಎಂಬತ್ತರ ದಶಕದ ಕಡೆಗೆ ಮತ್ತು ತೊಂಬತ್ತರ ದಶಕದ ಶುರುವಿನಲ್ಲಿ ಕಾನ್ಷಿರಾಂ ಬಹುಜನ ಚಳುವಳಿಯನ್ನು ದೊಡ್ಡ ಮಟ್ಟದಲ್ಲಿ ಕಟ್ಟಿದರು. ಹಿಂದೂ ಸುಧಾರಣಾವಾದಿ ನಾಯಕರಿಗೆ ಪ್ರತಿಯಾಗಿ ದಲಿತ-ಬಹುಜನ ಚಿಂತಕರನ್ನು ಮುಖ್ಯವಾಹಿನಿಗೆ ತಂದರು. ಮುಖ್ಯವಾಹಿನಿಯಲ್ಲಿ ಅಲ್ಲಿವರೆಗೆ ಅಷ್ಟು ಪ್ರಾಮುಖ್ಯತೆ ಪಡೆಯದಿದ್ದ ಫುಲೆ ದಂಪತಿಗಳು, ಪೆರಿಯಾರ್, ನಾರಾಯಣಗುರು,…


ಮಕ್ಕಳ ಉಲ್ಲಂಘಿಸಲಾಗದಂತಹ ಪೌಷ್ಟಿಕಾಂಶದ ಹಕ್ಕುಗಳನ್ನು ಯಾರು ಎತ್ತಿಹಿಡಿಯುತ್ತಾರೆ?

ಮಕ್ಕಳ ಉಲ್ಲಂಘಿಸಲಾಗದಂತಹ ಪೌಷ್ಟಿಕಾಂಶದ ಹಕ್ಕುಗಳನ್ನು ಯಾರು ಎತ್ತಿಹಿಡಿಯುತ್ತಾರೆ? ಅಡ್ವೊಕೇಟ್ ಜೆರಾಲ್ಡ್ ಡಿಸೋಜ & ಡಾ. ಸಿಲ್ವಿಯಾ ಕರ್ಪಗಂ ೨೦೧೩ ರಿಂದಲೇ ಅಸ್ಥಿತ್ವದಲ್ಲಿರುವ  ರಾಷ್ಟ್ರೀಯ  ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯು ಆಹಾರ ಭದ್ರತೆಯೆಡೆಗಿನ ಕಲ್ಯಾಣ ವಿಧಾನದಿಂದ ಹಕ್ಕು ಆಧಾರಿತ ವಿಧಾನಕ್ಕೆ ಗುರುತರ ಬದಲಾವಣೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಅದಾಗ್ಯೂ, ದೇಶದ…


ತಾರತಮ್ಯದ ಸಾಧನವಾಗಿ ಆಹಾರ

ತಾರತಮ್ಯದ ಸಾಧನವಾಗಿ ಆಹಾರ | ಡಾ. ಸಿಲ್ವಿಯಾ ಕರ್ಪಗಂ ತಾರತಮ್ಯ ಎನ್ನುವುದು ಇತ್ತೀಚೆಗೆ ಭಾರತದಲ್ಲಿ ನಡೆಯುತ್ತಿರುವ ಸರ್ವೇಸಾಮಾನ್ಯ ಸಂಗತಿಯಾಗಿದೆ ಹಾಗೂ ಕರ್ನಾಟಕವಂತೂ “ಹಿಜಾಬ್ ಬ್ಯಾನ್”, “ಆಜಾನ್ ಬ್ಯಾನ್”, “ಮಾವಿನ ಹಣ್ಣು ಮಾರಾಟ ಬ್ಯಾನ್”, “ಲವ್ ಬ್ಯಾನ್”, ಹಾಗೂ “ಪ್ರೆಯರ್ ಬ್ಯಾನ್” ನಂತಹ ಅನೇಕ ನಿಷೇದಗಳ ಆಗರವಾಗಿ ರಾಷ್ಟ್ರದಲ್ಲಿಯೇ ಉನ್ನತ…


ಮಸೀದಿ ಧ್ವಂಸದ ಚಾರಿತ್ರಿಕ ನೋಟ

ಮಸೀದಿ ಧ್ವಂಸದ ಚಾರಿತ್ರಿಕ ನೋಟ (ಎಲ್ಲರೂ ನಿರ್ದೊಷಿಗಳಾದರೆ ಧ್ವಂಸಗೈದವರಾರು) – ಹಾರೋಹಳ್ಳಿ ರವೀಂದ್ರ ಅಯೋಧ್ಯೆ ಭಾರತದ ಪ್ರಾಚೀನ ನಗರಗಳಲ್ಲಿ ಒಂದು. ಇದು ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿದೆ. ಅಯೋಧ್ಯೆಯು ಸರಾಯು ನದಿಯ ತೀರದಲ್ಲಿದ್ದು, ಭಾರತದ ರಾಜಧಾನಿ ದೆಹಲಿಯಿಂದ 555 ಕಿಲೋಮೀಟರ್ ದೂರದಲ್ಲಿದೆ. ಮೊಘಲ್ ಸಾಮ್ರಾಜ್ಯವು ಭಾರತೀಯ ಉಪಖಂಡ ಉತ್ತರ…


ಕೋಮುವಾದಿಗಳ ಯಾವ ನೆಲವೂ ಮಹಿಳೆಗೆ ಸುರಕ್ಷಿತವಲ್ಲ

ಕೋಮುವಾದಿಗಳ ಯಾವ ನೆಲವೂ ಮಹಿಳೆಗೆ ಸುರಕ್ಷಿತವಲ್ಲ – ಹಾರೋಹಳ್ಳಿ ರವೀಂದ್ರ 21ನೇ ಶತಮಾನದ ಪೂರ್ವದಲ್ಲಿನ ಮಹಿಳಾ ಸ್ಥಿತಿಗತಿಗಳು ಮತ್ತು ಹೋರಾಟಕ್ಕೂ, ಪ್ರಸ್ತುತ ಮಹಿಳಾ ಸ್ಥಿತಿಗತಿಗಳು ಮತ್ತು ಹೋರಾಟಕ್ಕೂ ತುಂಬಾ ವ್ಯತ್ಯಾಸಗಳಿವೆ. ನಮ್ಮ ಸಮಾಜದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ಅದನ್ನು ವಿರೋಧಿಸುವ ಮತ್ತು ಪ್ರತಿಭಟಿಸುವ ತುರ್ತು…


ಮೋದಿಯ ನಾಡಲ್ಲಿ ಸಫಾಯಿ ಕರ್ಮಕಾಂಡಗಳ ಜಾಡು ಹಿಡಿದು….

  ಮಂಜುನಾಥ ನರಗುಂದ (Manjunath Naragund) ಭಿನಾ ಸುಮಾರು 55 ವರ್ಷದ ದಲಿತ ಸಮುದಾಯದ ಡೋಮ ಜಾತಿಗೆ ಸೇರಿದ ವಿಧವೆ, ಕಳೆದ 30 ವರ್ಷಗಳಿಂದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಹತ್ತಿರವಿರುವ ಸುಂದರಪುರ್ ಪ್ರದೇಶದಲ್ಲಿ ಸಫಾಯಿ ಕರ್ಮಚಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ.ಭಿನಾಳಂತೆ ಈ ಪ್ರದೇಶದಲ್ಲಿ ಇದೆ ಜಾತಿಗೆ ಸೇರಿದ ಸುಮಾರು 200ಕ್ಕೂ…