“ಹಿಂದುತ್ವ ಅಥವಾ ಹಿಂದ್ ಸ್ವರಾಜ್” ಸಾವರ್ಕರ್ ಮುಂದುವರಿದ ಭಾಗವಾಗಿ ಯು.ಆರ್.ಅನಂತಮೂರ್ತಿ
“ಹಿಂದುತ್ವ ಅಥವಾ ಹಿಂದ್ ಸ್ವರಾಜ್” ಸಾವರ್ಕರ್ ಮುಂದುವರಿದ ಭಾಗವಾಗಿ ಯು.ಆರ್.ಅನಂತಮೂರ್ತಿ ಹಾರೋಹಳ್ಳಿ ರವೀಂದ್ರ ಕನ್ನಡ ಸಾಹಿತ್ಯದ ಹೆಸರಾಂತ ಬರಹಗಾರರಾದ ಯು.ಆರ್.ಅನಂತಮೂರ್ತಿ ಅವರ ಕೊನೆಯ ಕೃತಿಯಾದ ‘ಹಿಂದುತ್ವ ಅಥವಾ ಹಿಂದ್ ಸ್ವರಾಜ್’ ಕೃತಿಯು ಪ್ರಸ್ತುತದಲ್ಲಿ ಬೇರೆಯದೇ ನೆಲೆಯಲ್ಲಿ ಬಂದು ನಿಲ್ಲುತ್ತದೆ. ಇದನ್ನು ವಿಮರ್ಶಾ ಹಾದಿಯಲ್ಲಿ ತೆಗೆದುಕೊಂಡು ನಡೆಯುತ್ತಿದ್ದರೆ, ಅವರು ನಡೆದುಕೊಂಡ…









